ವೈರಲ್

ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತ : ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಏಳುಮಲೈ ಎಂಬುವರ ಮೃತ ದೇಹ ಪತ್ತೆಯಾಗಿದ್ದು, ಈ ಮೂಲಕ ದುರಂತದಲ್ಲಿ ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಆಳವಾಗಿ ಹೋಗಿದ್ದ ಏಳುಮಲೈ ಅವರ ಮೃತ ದೇಹವನ್ನು ರಕ್ಷಣಾ ಸಿಬ್ಬಂದಿಗಳು ಹಿತಾಚಿ ಬಳಸಿ ಹೊರತೆಗೆದಿದ್ದಾರೆ.

ಬೆಂಗಳೂರು : ಎರಡು ದಿನಗಳ ಹಿಂದೆ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಶೋಧ ಕಾರ್ಯಾಚರನೆಯಲ್ಲಿ SDRF ಸಿಬ್ಬಂದಿಗಳು 13 ಮಂದಿಯನ್ನು ಜೀವಂತವಾಗಿ ಹೊರ ತೆಗೆದಿದ್ದಾರೆ. ಈ ದುರಂತದಲ್ಲಿ ಮೃತಪಟ್ಟ ಎಲ್ಲಾ ದೇಹದ ಗುರುತು ಪತ್ತೆ ಮಾಡಿದ್ದು, ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. 

Bengaluru building disaster ಬೆಂಗಳೂರು ಕಟ್ಟಡ ದುರಂತದಲ್ಲಿ 6 ಸಾವು

ಏಳುಮಲೈ ಎಂಬುವರ ಮೃತ ದೇಹ ಪತ್ತೆಯಾಗಿದ್ದು, ಈ ಮೂಲಕ ದುರಂತದಲ್ಲಿ ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಆಳವಾಗಿ ಹೋಗಿದ್ದ ಏಳುಮಲೈ ಅವರ ಮೃತ ದೇಹವನ್ನು ರಕ್ಷಣಾ ಸಿಬ್ಬಂದಿಗಳು ಹಿತಾಚಿ ಬಳಸಿ ಹೊರತೆಗೆದಿದ್ದಾರೆ.