ನ.1ರಿಂದ 19ರ ನಡುವೆ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಖಲಿಸ್ತಾನಿ ಉಗ್ರ ಗುರು ಪತ್ವಂತ್ ಸಿಂಗ್ ಪನ್ನೂ ಸಿಬ್ಬರಿಗೆ ಎಚ್ಚರಿಕೆ ನೀಡಿದ್ದಾನೆ. ದಿಲ್ಲಿಯಲ್ಲಿ 1984 ರಲ್ಲಿ ನಡೆದ ಸಿಖ್ ವಿರೋಧಿ ದಂ ಗೆಗೆ 40 ವರ್ಷ ತುಂಬುತ್ತಿರುವ ಬೆನ್ನಲ್ಲೇ ಈ ಎಚ್ಚರಿಕೆ ನೀಡಿದ್ದಾನೆ. ಹೀಗಾಗಿ ನವೆಂಬರ್1ರಿಂದ ನ.19ರ ನಡುವೆ ಏರಿಂಡಿಯಾ ವಿಮಾನದಲ್ಲಿ ಪ್ರಯಾಣ ಮಾಡಬೇಡಿ.
ಭಾರತದ ಮೋಸ್ಟ್ ವಾಂಡೆಟ್ ಉಗ್ರರ ಪೈಕಿ ಒಬ್ಬನಾಗಿರುವ ಪನ್ನೂ ಸದ್ಯ ಅಮೆರಿಕದಲ್ಲಿದ್ದಾನೆ. ಪ್ರತಿ ವರ್ಷ ಆತ ಇದೇ ರೀತಿಯ ಬೆದರಿಕೆ ಸಂದೇಶ ರವಾನಿಸುತ್ತಾನೆ. ದಾಳಿ ನಡೆಯಬಹುದು ಎಂದು ಹೇಳಿದ್ದಾನೆ.