ಕರ್ನಾಟಕ

ಮರಕ್ಕೆ ಕಾರು ಡಿಕ್ಕಿ : ಒಂದೇ ಕುಟುಂಬದ ಐವರು ದುರ್ಮರಣ..!

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಗುಡೆಮಾರಹನಳ್ಳಿ ಬಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ದುರ್ಮರಣಹೊಂದಿರುವುದಾಗಿ ತಿಳಿದು ಬಂದಿದೆ.

ರಾಮನಗರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿರುವಂತ ಘಟನೆಯೊಂದು ರಾಮನಗರ ಗುಡೇಮಾರನಹಳ್ಳಿಯಲ್ಲಿ ನಡೆದಿದೆ.

 

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಗುಡೆಮಾರಹನಳ್ಳಿ ಬಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ದುರ್ಮರಣಹೊಂದಿರುವುದಾಗಿ ತಿಳಿದು ಬಂದಿದೆ. ಮಾರುತಿ ಎರಿಟಿಗ ಕಾರಿನಲ್ಲಿ ತೆರಳುತ್ತಿದ್ದಂತ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಕಾರಿನಲ್ಲಿ ಇದ್ದಂತ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.