ಕರ್ನಾಟಕ

ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್!

ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರಿಂದ ಬಂಧಿಸಲಾಗಿದ್ದು, ತುಮಕೂರಿನ ಕ್ಯಾತ್ಸಂದ್ರ ಬಳಿರುವ ಜಾಸ್ ಟೋಲ್ ಬಳಿ ಬಂಧಿಸಲಾಗಿದೆ. ತುಮಕೂರಿನ ಚರ್ಚ್ ವೃತ್ತದಲ್ಲಿ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಾಗಿತ್ತು.

ತುಮಕೂರು :  ನಗರದ ಚರ್ಚ್ ವೃತ್ತದ ಬಳಿ ಇರುವ ಹಿಂದೂ ಮಹಾಸಭಾ ಗಣಪತಿಯ ಒಂದು ವೇದಿಕೆ ಕಾರ್ಯಕ್ರಮದಲ್ಲಿ ಹಿಂದೂಪರ ಮುಖಂಡ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಾಗಿತ್ತು, ಆದರೆ ವಿವಾದಾತ್ಮಕ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯೊಂದ ಇದೀಗ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿಂದೆ.

Puneeth Kerehalli Clubhouse Profile, Followers, Statistics (@puneeth9590)

ಹೌದು, ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರಿಂದ ಬಂಧಿಸಲಾಗಿದ್ದು, ತುಮಕೂರಿನ ಕ್ಯಾತ್ಸಂದ್ರ ಬಳಿರುವ ಜಾಸ್ ಟೋಲ್ ಬಳಿ ಬಂಧಿಸಲಾಗಿದೆ. ತುಮಕೂರಿನ ಚರ್ಚ್ ವೃತ್ತದಲ್ಲಿ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಾಗಿತ್ತು.