ಕರ್ನಾಟಕ

ಡಿಸಿಎಂ ಡಿಕೆಶಿ ಭೇಟಿಯಾದ ವಿಶ್ವ ವಿಖ್ಯಾತ ವಿಕೆಟ್ ಕೀಪರ್..

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ವಿಶ್ವ ವಿಖ್ಯಾತ ವಿಕೆಟ್ ಕೀಪರ್ cಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಇಂದು ಭೇಟಿ ಮಾಡಿದ್ದಾರೆ.

ಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ವಿಶ್ವ ವಿಖ್ಯಾತ ವಿಕೆಟ್ ಕೀಪರ್ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಇಂದು ಭೇಟಿ ಮಾಡಿದ್ದಾರೆ. ತಮ್ಮ ಆತ್ಮಕತೆ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದರು.

ಮಾಜಿ ಎಂಎಲ್ಸಿ, ಮಾಜಿ ರಣಜಿ ಕ್ರಿಕೆಟ್ ಆಟಗಾರ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.