ಕರ್ನಾಟಕ

ಕೃಷ್ಣಾ ನದಿಯ ಸೇತುವೆ ಮೇಲಿಂದ ಹಾರಿ ಯುವತಿ ಆತ್ಮಹತ್ಯೆ..!

ಬಾಲವ್ವ ಕಮರಿ ಎಂಬ ಯುವತಿ ವಿಜಯಪುರ-ಬಾಗಲಕೋಟ ಜಿಲ್ಲಾ ಗಡಿಯಲ್ಲಿರುವ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿಯ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ಆಕೆಯ ಶವಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಮುದ್ದೇಬಿಹಾಳದಲ್ಲಿ ಯುವತಿಯೊಬ್ಬಳು ಕೃಷ್ಣಾ ನದಿಗೆ ಹಾರಿ ಪ್ರಾಣಬಿಟ್ಟ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಟ್ನಿಹಾಳ ಗ್ರಾಮದಲ್ಲಿ ನಡೆದಿದ್ದು, ಬಾಲವ್ವ ಕಮರಿ ಎಂಬ ಮೃತ ದುರ್ದೈವಿಯಾಗಿದ್ದಾಳೆ.

ಬಾಲವ್ವ ಕಮರಿ ಎಂಬ ಯುವತಿ ವಿಜಯಪುರ-ಬಾಗಲಕೋಟ ಜಿಲ್ಲಾ ಗಡಿಯಲ್ಲಿರುವ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿಯ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ಆಕೆಯ ಶವಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಘಟನೆ ಸಂಬಂಧ ಅಗ್ನಿಶಾಮಕ ದಳದ ತಂಡ ನುರಿತ ಈಜುಗಾರರೊಂದಿಗೆ ಮೃತದೇಹ ಹುಡುಕುವ ಪ್ರಯತ್ನ ಮುಂದುವರೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.